Skip to content
Artwork for ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada · August 19 · 9 min

#28 ದೇವಿಯ ಕಾಲಬುಡದಲ್ಲಿ ಮಹಿಷಾಸುರ ಏಕೆ? ನವರಾತ್ರಿ ವಿಶೇಷ

ಲಿಂಗಭೈರವಿಯ ಕಾಲಡಿಯಲ್ಲಿರುವ ಮಹಿಷಾಸುರನ ಕೋಣದ ರೂಪದ ಅರ್ಥವೇನು ಎಂಬ ಪ್ರಶ್ನೆಗೆ ಸದ್ಗುರುಗಳು ವಿವರವಾಗಿ ಉತ್ತರಿಸುತ್ತಾರೆ. ವಿಕಾಸಪ್ರಕ್ರಿಯೆಯ ಎಲ್ಲ ಹಂತಗಳಲ್ಲೂ ಸಾಗಿಹೋಗಿರುವ ನಮ್ಮಲ್ಲಿ ಆ ಅಂಶಗಳು ಇನ್ನೂ ಇವೆ. ಅವನ್ನು ಪೂರ್ತಿ ದಾಟಿ ಮನುಷ್ಯರಾಗುವುದೇ ಯೋಗದ ಗುರಿ ಎಂದು ತಿಳಿಸುತ್ತಾರೆ. English video: • Mahishasura - Devi Conquers Animal Nature ... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

0:00-9:21

transcript

No transcript — this publisher did not publish one.

show notes

ಲಿಂಗಭೈರವಿಯ ಕಾಲಡಿಯಲ್ಲಿರುವ ಮಹಿಷಾಸುರನ ಕೋಣದ ರೂಪದ ಅರ್ಥವೇನು ಎಂಬ ಪ್ರಶ್ನೆಗೆ ಸದ್ಗುರುಗಳು ವಿವರವಾಗಿ ಉತ್ತರಿಸುತ್ತಾರೆ. ವಿಕಾಸಪ್ರಕ್ರಿಯೆಯ ಎಲ್ಲ ಹಂತಗಳಲ್ಲೂ ಸಾಗಿಹೋಗಿರುವ ನಮ್ಮಲ್ಲಿ ಆ ಅಂಶಗಳು ಇನ್ನೂ ಇವೆ. ಅವನ್ನು ಪೂರ್ತಿ ದಾಟಿ ಮನುಷ್ಯರಾಗುವುದೇ ಯೋಗದ ಗುರಿ ಎಂದು ತಿಳಿಸುತ್ತಾರೆ. English video:    • Mahishasura - Devi Conquers Animal Nature ...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices

links8