ಸದ್ಗುರು ಕನ್ನಡ Sadhguru Kannada

ನಿಜಕ್ಕೂ ಶರಣಾಗತಿಯ ಭಾವ ಬರುವುದು ಯಾವಾಗ?

Jan 2, 2025 · 9 min
0:00-9:24

Streams straight from the publisher. podnod never proxies or re-hosts episode audio.

ಶರಣಾಗತಿಯ ಕುರಿತಾದ ಒಂದು ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, “ಶರಣಾಗತಿ ಎನ್ನುವುದು ಒಂದು ರೀತಿಯ ಅರಿವಿನಿಂದ ಬರುವಂಥದ್ದು. ಆತ್ಮವಿಶ್ವಾಸ, ಆತ್ಮಗೌರವವಮ್ಮ ಮೀರಿ ಹೋದಾಗ, ತನ್ನನ್ನ ಸಂರಕ್ಷಿಸಿಟ್ಟುಕೊಳ್ಳುವ ಹಾತೊರೆತವನ್ನು ಮೀರಿದಾಗ ಮಾತ್ರ ಶರಣಾಗುವ ಸಾಧ್ಯತೆ ಇರುತ್ತದೆ.


ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada

ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/

ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app

ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…


ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices