ಸದ್ಗುರು ಕನ್ನಡ Sadhguru Kannada

ನಾವು ರಾಷ್ಟ್ರಗೀತೆಗೆ ಎದ್ದು ನಿಲ್ಲಬೇಕೇ? - ಗೌತಮ್ ಗಂಭೀರ್ | ಸದ್ಗುರು

Aug 19, 2023 · 6 min
0:00-6:38

Streams straight from the publisher. podnod never proxies or re-hosts episode audio.

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲಬೇಕೆ ಬೇಡವೇ ಎಂಬ ಬಗ್ಗೆ ಇತ್ತೀಚೆಗೆ ನಡೆದ ಚರ್ಚೆಯ ಬಗ್ಗೆ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ.

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.

Learn more about your ad choices. Visit megaphone.fm/adchoices